22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!