25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya
error: Content is protected !!