23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

ಮಚ್ಚಿನ : ಹಲವಾರು ವರ್ಷದ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮಚ್ಚಿನ ಹಾಗೂ ಕಳಿಯ ಗ್ರಾಮದ ಬಳ್ಳಮಂಜ ಕೊಡಿಯೇಲು- ಕುಂಡಡ್ಕ- ಮುಂಚಲಕ್ಕಿ- ಜಾರಿಗೆಬೈಲು ಸಂಪರ್ಕ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ವಿಶೇಷ ಮುತುವರ್ಜಿಯಿಂದ 2.00 ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿದೆ.

ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚರಿಸಲು ಈ ರಸ್ತೆಯು ಲಭ್ಯವಾಗಲಿದೆ

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
error: Content is protected !!