26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

ಬಾಯ೯: ವಾರ್ಷಿಕೋತ್ಸವ ಸಂಭ್ರಮದಲ್ಲಿರುವ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.

.ಶ್ರೀ ವಿಘ್ನೇಶ್ವರ ಭಜನಾ ಸೇವಾ ಪ್ರತಿಷ್ಠಾನ ಅಧ್ಯಕ್ಷ ರಘು ಶೆಟ್ಟಿ ಕುಮೇರ್ಲಡ್ಡ ಪ್ರಾರ್ಥಿಸಿ, ಪ್ರಸಾದ ನೀಡಿದರು. ಕಾರ್ಯದರ್ಶಿ ಅರುಣ್ ಚೀಮುಳ್ಳು, ಕೋಶಾಧಿಕಾರಿ ಮಹೇಶ್ ಕರ್ಪಾಡಿ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ತುಳಸಿದಾಸ್ ಪೈ, ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಕರ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya
error: Content is protected !!