September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಇಂದು ಉಡುಪಿ ಪೇಜಾವರ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ, ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತಗೌಡ. ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಹಾಗೂ ಸಮಿತಿಯ ಸಂಚಾಲಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
error: Content is protected !!