ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Leave a Comment

error: Content is protected !!