April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಮರ್ಪಿಸಿದ್ದ ಹೊರಕಾಣಿಕೆಯನ್ನು ಶ್ರೀ ರಾಮಕ್ಷೇತ್ರಕ್ಕೆ ಒಪ್ಪಿಸಲಾಯಿತು..

ಈ ಸಂದರ್ಭದಲ್ಲಿ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ ಹಾಗೂ ರಘು ದೊಂಡೊಲೆ ಉಪಸ್ಥಿತರಿದ್ದರು.

Related posts

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!