32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

ಬೆಳ್ತಂಗಡಿ:ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಕ್ಷೇತ್ರದ ಶ್ರೀವಿಷ್ಣು ದೇವರಿಗೆ ಮಹಾಪೂಜೆ ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಾರ್ಯಕ್ರಮದಲ್ಲಿ ಹೊಸ ವರ್ಷದ ಪಂಚಾಂಗ ಶ್ರವಣ, ವಸಂತ ಸಮಾರಾಧನೆ, ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೃಷ್ಣ ಸಂಪಿಗೆತ್ತಾಯ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!