ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಬೆಳ್ತಂಗಡಿ:ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಕ್ಷೇತ್ರದ ಶ್ರೀವಿಷ್ಣು ದೇವರಿಗೆ ಮಹಾಪೂಜೆ ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಾರ್ಯಕ್ರಮದಲ್ಲಿ ಹೊಸ ವರ್ಷದ ಪಂಚಾಂಗ ಶ್ರವಣ, ವಸಂತ ಸಮಾರಾಧನೆ, ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೃಷ್ಣ ಸಂಪಿಗೆತ್ತಾಯ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

Leave a Comment

error: Content is protected !!