25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ಮಂಡಲ ಸೇವೆ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಿ.ಶೀತಲ್ ಪಡಿವಾಳ್,ದೇವಸ್ಥಾನದ ತಂತ್ರಿಗಳು,ಅರ್ಚಕ ವೃಂದದವರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕುಟುಂಬಸ್ಥರು,ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಉತ್ಸವವನ್ನು ಕಣ್ತುಂಬಿಸಿಕೊಂಡರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
error: Content is protected !!