July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ಮಂಡಲ ಸೇವೆ ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಿ.ಶೀತಲ್ ಪಡಿವಾಳ್,ದೇವಸ್ಥಾನದ ತಂತ್ರಿಗಳು,ಅರ್ಚಕ ವೃಂದದವರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕುಟುಂಬಸ್ಥರು,ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಉತ್ಸವವನ್ನು ಕಣ್ತುಂಬಿಸಿಕೊಂಡರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya
error: Content is protected !!