25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

ಬಾಯ೯: ವಾರ್ಷಿಕೋತ್ಸವ ಸಂಭ್ರಮದಲ್ಲಿರುವ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.

.ಶ್ರೀ ವಿಘ್ನೇಶ್ವರ ಭಜನಾ ಸೇವಾ ಪ್ರತಿಷ್ಠಾನ ಅಧ್ಯಕ್ಷ ರಘು ಶೆಟ್ಟಿ ಕುಮೇರ್ಲಡ್ಡ ಪ್ರಾರ್ಥಿಸಿ, ಪ್ರಸಾದ ನೀಡಿದರು. ಕಾರ್ಯದರ್ಶಿ ಅರುಣ್ ಚೀಮುಳ್ಳು, ಕೋಶಾಧಿಕಾರಿ ಮಹೇಶ್ ಕರ್ಪಾಡಿ, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ತುಳಸಿದಾಸ್ ಪೈ, ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಕರ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!