25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ, ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚಾರಿಸಲು ಈ ರಸ್ತೆಯು ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related posts

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!