July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹಾಕೋಟೆ ನಿವಾಸಿ ಕೃಷಿಕ ಗಂಗಯ್ಯ ಗೌಡ (78 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.15 ರಂದು ಸ್ವ ಗ್ರಹದಲ್ಲಿ ನಿಧನರಾದರು.

ಮೃತರು ಪತ್ನಿ ಹೊನ್ನಮ್ಮ ಹಾಗೂ ಇಬ್ಬರು ಪುತ್ರರಾದ ಸುಂದರ ಗೌಡ, ಕುಶಾಲಪ್ಪ ಗೌಡ ಓರ್ವ ಪುತ್ರಿ ಯಮುನಾ ಜಯಂತ ಗೌಡ,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya
error: Content is protected !!