July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿಗಳಾದ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪೂವಾಜೆ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಹಾಗೂ ಮಹಿಳಾ ಸಂಘದ ಎಲ್ಲಾ ಸಮಿತಿಯ ಸದಸ್ಯರುಗಳು, ನಿಕಟ ಪೂರ್ವ ಗ್ರಾಮ ಸಮಿತಿಯ ಅಧ್ಯಕ್ಷ ಶಿವಾನಂದ ಗೌಡ ಸಂಕೇಶ, ನಾರಾಯಣಗೌಡ, ಕುಂಜಪ್ಪ ಗೌಡ, ಡಾ. ಮೋಹನ್ ದಾಸ್ ಗೌಡ, ರಾಮಣ್ಣಗೌಡ ಕೇಚೋಡಿ. ದಾಮೋದರ ಗೌಡ, ಗ್ರಾಮ ಗೌಡರಾದ ಬಾಲಕೃಷ್ಣ ಗೌಡ ಕೆಂಗುಡೇಲು, ರಾಮಣ್ಣ ಗೌಡ ಮುನ್ನಡ್ಕ, ವಾಸುದೇವ ಗೌಡ ಅಗರ್ಥ, ಚಂದ್ರಶೇಖರಗೌಡ ಗಣಗಿರಿ, ಕುಶಾಲಪ್ಪ ಗೌಡ ಪೊಡಿಕೆತ್ತೂರು, ರಾಮಣ್ಣ ಗೌಡ ಹಿಬಾರ, ಸ್ಥಳೀಯರು ಹಾಗೂ ಸಂಘದ ಹಿತೈಷಿ ಕೆ ವಿ ಭಟ್ ಹಳ್ಳಿoಗೇರಿ, ಸುಂದರ ಗೌಡ ಕೆಂಗುಡೇಲು, ಸುಂದರ ಗೌಡ ಹಳ್ಳಿಂಗೇರಿ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya
error: Content is protected !!