25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
error: Content is protected !!