26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya
error: Content is protected !!