25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!