September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಮೇ 29: ವಿದ್ಯುತ್ ನಿಲುಗಡೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!