September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ ಗಿಡ, ಆದ0 ಮತ್ತು ಮೊಹಮ್ಮದ್ ಇವರ ತೋಟಗಳಿಗೆ ನಷ್ಟವಾಗಿದೆ.


ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಾಕಮ್ಮ, ಗ್ರಾಮ ಸಹಾಯಕ ರಾಜೇಶ್, ತೆಕ್ಕರು ಗ್ರಾಮ ಪಂಚಾಯತ್ ರೆಯಾನತ್, ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಭೇಟಿ ನೀಡಿದರು.

Related posts

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya
error: Content is protected !!