23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ ಗಿಡ, ಆದ0 ಮತ್ತು ಮೊಹಮ್ಮದ್ ಇವರ ತೋಟಗಳಿಗೆ ನಷ್ಟವಾಗಿದೆ.


ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಾಕಮ್ಮ, ಗ್ರಾಮ ಸಹಾಯಕ ರಾಜೇಶ್, ತೆಕ್ಕರು ಗ್ರಾಮ ಪಂಚಾಯತ್ ರೆಯಾನತ್, ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಭೇಟಿ ನೀಡಿದರು.

Related posts

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya
error: Content is protected !!