23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

ಬಳಂಜ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಾಣೇಶ್ ಶೆಟ್ಟಿ 559 ಅಂಕಗಳೊಂದಿಗೆ ಶೇ.93 ಪಡೆದ ಅವರನ್ನು ಅವರ ನಿವಾಸದಲ್ಲಿ ಎ.14 ರಂದು ಸನ್ಮಾನಿಸಲಾಯಿತು.

ಬಳಂಜ ಶಿಕ್ಷಣ ಟ್ರಸ್ಟ್,ಬಳಂಜ ಶಾಲಾ ಅಮೃತಾ ಮಹೋತ್ಸವ ಸಮಿತಿ, ಶಾಲಾಭಿವೃದ್ದಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ,ಶ್ರೀ ಉಮಾಮಹೇಶ್ವರ ಯುವಕ ಮಂಡಲ, ಜ್ಯೋತಿ ಮಹಿಳಾ ಮಂಡಲ ಹಾಗೂ ವಿದ್ಯಾಭಿಮಾನಿಗಳ ಪರವಾಗಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಪ್ರೌಢ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ತಾ.ಪಂ ಮಾಜಿ ಸದಸ್ಯ ಹೆಚ್ ಧರ್ಣಪ್ಪ ಪೂಜಾರಿ,ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ರತ್ನರಾಜ್ ಜೈನ್,ಸಂತೋಷ್ ಕುಮಾರ್ ಕಾಪಿನಡ್ಕ, ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ, ರವೀಂದ್ರ ಶೆಟ್ಟಿ ಬಳಂಜ, ಪ್ರವೀಣ್ ಕುಮಾರ್ ಹೆಚ್‌ ಎಸ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ದಿನೇಶ್ ಪೂಜಾರಿ ಅಂತರ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಾಣೇಶ್ ಶೆಟ್ಟಿಯವರ ಹೆತ್ತವರಾದ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ರಾಜೇಶ್ ಶೆಟ್ಟಿ- ಪ್ರಮೀಳಾ ಶೆಟ್ಟಿ ದಂಪತಿ ಮಗನ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

Related posts

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!