ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!