25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya
error: Content is protected !!