30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ, ಕೆಲವೇ ದಿನಗಳಲ್ಲಿ ಆ ಭಾಗದ ನಾಗರಿಕರಿಗೆ ಸಂಚಾರಿಸಲು ಈ ರಸ್ತೆಯು ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!