April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹಾಕೋಟೆ ನಿವಾಸಿ ಕೃಷಿಕ ಗಂಗಯ್ಯ ಗೌಡ (78 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.15 ರಂದು ಸ್ವ ಗ್ರಹದಲ್ಲಿ ನಿಧನರಾದರು.

ಮೃತರು ಪತ್ನಿ ಹೊನ್ನಮ್ಮ ಹಾಗೂ ಇಬ್ಬರು ಪುತ್ರರಾದ ಸುಂದರ ಗೌಡ, ಕುಶಾಲಪ್ಪ ಗೌಡ ಓರ್ವ ಪುತ್ರಿ ಯಮುನಾ ಜಯಂತ ಗೌಡ,ಆಳಿಯ,ಸೊಸೆಯಂದಿರು,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!