September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿಗಳಾದ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪೂವಾಜೆ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಹಾಗೂ ಮಹಿಳಾ ಸಂಘದ ಎಲ್ಲಾ ಸಮಿತಿಯ ಸದಸ್ಯರುಗಳು, ನಿಕಟ ಪೂರ್ವ ಗ್ರಾಮ ಸಮಿತಿಯ ಅಧ್ಯಕ್ಷ ಶಿವಾನಂದ ಗೌಡ ಸಂಕೇಶ, ನಾರಾಯಣಗೌಡ, ಕುಂಜಪ್ಪ ಗೌಡ, ಡಾ. ಮೋಹನ್ ದಾಸ್ ಗೌಡ, ರಾಮಣ್ಣಗೌಡ ಕೇಚೋಡಿ. ದಾಮೋದರ ಗೌಡ, ಗ್ರಾಮ ಗೌಡರಾದ ಬಾಲಕೃಷ್ಣ ಗೌಡ ಕೆಂಗುಡೇಲು, ರಾಮಣ್ಣ ಗೌಡ ಮುನ್ನಡ್ಕ, ವಾಸುದೇವ ಗೌಡ ಅಗರ್ಥ, ಚಂದ್ರಶೇಖರಗೌಡ ಗಣಗಿರಿ, ಕುಶಾಲಪ್ಪ ಗೌಡ ಪೊಡಿಕೆತ್ತೂರು, ರಾಮಣ್ಣ ಗೌಡ ಹಿಬಾರ, ಸ್ಥಳೀಯರು ಹಾಗೂ ಸಂಘದ ಹಿತೈಷಿ ಕೆ ವಿ ಭಟ್ ಹಳ್ಳಿoಗೇರಿ, ಸುಂದರ ಗೌಡ ಕೆಂಗುಡೇಲು, ಸುಂದರ ಗೌಡ ಹಳ್ಳಿಂಗೇರಿ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!