22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿಗಳಾದ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪೂವಾಜೆ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಹಾಗೂ ಮಹಿಳಾ ಸಂಘದ ಎಲ್ಲಾ ಸಮಿತಿಯ ಸದಸ್ಯರುಗಳು, ನಿಕಟ ಪೂರ್ವ ಗ್ರಾಮ ಸಮಿತಿಯ ಅಧ್ಯಕ್ಷ ಶಿವಾನಂದ ಗೌಡ ಸಂಕೇಶ, ನಾರಾಯಣಗೌಡ, ಕುಂಜಪ್ಪ ಗೌಡ, ಡಾ. ಮೋಹನ್ ದಾಸ್ ಗೌಡ, ರಾಮಣ್ಣಗೌಡ ಕೇಚೋಡಿ. ದಾಮೋದರ ಗೌಡ, ಗ್ರಾಮ ಗೌಡರಾದ ಬಾಲಕೃಷ್ಣ ಗೌಡ ಕೆಂಗುಡೇಲು, ರಾಮಣ್ಣ ಗೌಡ ಮುನ್ನಡ್ಕ, ವಾಸುದೇವ ಗೌಡ ಅಗರ್ಥ, ಚಂದ್ರಶೇಖರಗೌಡ ಗಣಗಿರಿ, ಕುಶಾಲಪ್ಪ ಗೌಡ ಪೊಡಿಕೆತ್ತೂರು, ರಾಮಣ್ಣ ಗೌಡ ಹಿಬಾರ, ಸ್ಥಳೀಯರು ಹಾಗೂ ಸಂಘದ ಹಿತೈಷಿ ಕೆ ವಿ ಭಟ್ ಹಳ್ಳಿoಗೇರಿ, ಸುಂದರ ಗೌಡ ಕೆಂಗುಡೇಲು, ಸುಂದರ ಗೌಡ ಹಳ್ಳಿಂಗೇರಿ ಉಪಸ್ಥಿತರಿದ್ದರು.

Related posts

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
error: Content is protected !!