25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿಗಳಾದ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ್ ಗೌಡ ಪೂವಾಜೆ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಹಾಗೂ ಮಹಿಳಾ ಸಂಘದ ಎಲ್ಲಾ ಸಮಿತಿಯ ಸದಸ್ಯರುಗಳು, ನಿಕಟ ಪೂರ್ವ ಗ್ರಾಮ ಸಮಿತಿಯ ಅಧ್ಯಕ್ಷ ಶಿವಾನಂದ ಗೌಡ ಸಂಕೇಶ, ನಾರಾಯಣಗೌಡ, ಕುಂಜಪ್ಪ ಗೌಡ, ಡಾ. ಮೋಹನ್ ದಾಸ್ ಗೌಡ, ರಾಮಣ್ಣಗೌಡ ಕೇಚೋಡಿ. ದಾಮೋದರ ಗೌಡ, ಗ್ರಾಮ ಗೌಡರಾದ ಬಾಲಕೃಷ್ಣ ಗೌಡ ಕೆಂಗುಡೇಲು, ರಾಮಣ್ಣ ಗೌಡ ಮುನ್ನಡ್ಕ, ವಾಸುದೇವ ಗೌಡ ಅಗರ್ಥ, ಚಂದ್ರಶೇಖರಗೌಡ ಗಣಗಿರಿ, ಕುಶಾಲಪ್ಪ ಗೌಡ ಪೊಡಿಕೆತ್ತೂರು, ರಾಮಣ್ಣ ಗೌಡ ಹಿಬಾರ, ಸ್ಥಳೀಯರು ಹಾಗೂ ಸಂಘದ ಹಿತೈಷಿ ಕೆ ವಿ ಭಟ್ ಹಳ್ಳಿoಗೇರಿ, ಸುಂದರ ಗೌಡ ಕೆಂಗುಡೇಲು, ಸುಂದರ ಗೌಡ ಹಳ್ಳಿಂಗೇರಿ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!