ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ನೂತನ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ದಾಮಣ್ಣ ಗೌಡ ಡೆಚ್ಚಾರು, ಅಧ್ಯಕ್ಷರಾಗಿ ಗಣೇಶ ಗೌಡ ಕಲಾಯಿ, ಉಪಾಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು, ಉಪಕಾರ್ಯದರ್ಶಿಗಳಾಗಿ ವಿಠಲ ಕುರ್ಲೆ ಮತ್ತು ಶ್ರೀಮತಿ ಜಯಶ್ರೀ ತೆಂಕುಬೈಲು, ಕೋಶಾಧಿಕಾರಿಯಾಗಿ ವಸಂತ ಪಿತ್ತಲಕೋಡಿ ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಬಾಬು ತೆಂಕುಬೈಲು, ಡೊಗ್ರ ಗೌಡ ಮುಂಡೂರುಪಳಿಕ್ಕೆ, ಪ್ರಸನ್ನ ಗೌಡ ತೆಂಕುಬೈಲು, ಲೇಖಾನಂದ ಗೌಡ ಬಾಲ್ತಿಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ನಂತರ ನೇಮೋತ್ಸವದ ವ್ಯವಸ್ಥೆಗಾಗಿ ಕೆಲವು ಉಪ ಸಮಿತಿಯನ್ನು ರಚಿಸಲಾಯಿತು. ಮೇ 23 ರಂದು ಕಲ್ಕುಡ- ಕಲ್ಲುರ್ಟಿ ಮತ್ತು ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ಮೇ 24 ರಂದು ಪಿಲಿಚಾಮುಂಡಿ ದೈವಕ್ಕೆ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!