July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!