23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು.


ನಾರಾಯಣ ಗೌಡ ಮತ್ತು ದಂಪತಿಗಳ ಹಲವು ದಿನದ ಕನಸು ಧಾರ್ಮಿಕ ಆಶಯದಂತೆ ಮನೆಯಲ್ಲಿ ಕೊಯ್ಯೂರು ಸ್ಥಳೀಯ ಮಕ್ಕಳ, ಮಹಿಳಾ ಮತ್ತು ಪುರುಷರ 6 ಭಜನಾ ತಂಡದಿಂದ ಏಕಕಾಲಕ್ಕೆ ಕುಣಿತ ಭಜನೆ ಯಶಸ್ವಿಯಾಗಿ ನಡೆಯಿತು.
ಕಾಣಿಯೂರು ಚಾರ್ವಕ ಶ್ರೀಮತಿ ಯಶೋಧ ಎ.ಹಾಗೂ ಜಯಂತ ವೈ ಪುತ್ರರಾದ ಸಾಕ್ಷಾತ್ ವೈ.ಜೆ.ಶಿವಜಿತ್ ವೈ.ಜೆ ಭಜನೆ ಹಾಡುವ ಜೊತೆಗೆ ತಾಳ, ಹಾರ್ಮೋನಿಯಂ ನುಡಿಸುವ ಮೂಲಕ ಭಜನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿತು.
ನಂತರ ಮನೆಯ ಸತ್ಯದೇವತೆ ಹಾಗೂ ಇನ್ನಿತರ ದೈವಗಳ ನೇಮೋತ್ಸವ ನಡೆಯಿತು.

ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲಿಯಾನ್ ಕೊಯ್ಯೂರು ಮತ್ತು ಭಜನಾ ತರಬೇತುದಾರರಾದ ವಿ.ಹರೀಶ್ ನೆರಿಯ ಸಹಕಾರದೊಂದಿಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಮ್ಮಟೋತ್ಸವ ಮೆಚ್ಚುಗೆ ಪಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!