22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ ಗಿಡ, ಆದ0 ಮತ್ತು ಮೊಹಮ್ಮದ್ ಇವರ ತೋಟಗಳಿಗೆ ನಷ್ಟವಾಗಿದೆ.


ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಾಕಮ್ಮ, ಗ್ರಾಮ ಸಹಾಯಕ ರಾಜೇಶ್, ತೆಕ್ಕರು ಗ್ರಾಮ ಪಂಚಾಯತ್ ರೆಯಾನತ್, ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಭೇಟಿ ನೀಡಿದರು.

Related posts

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya
error: Content is protected !!