27.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಈತ ದುಬೈ ಕಲ್ಕರ್ ರೀಯಲ್ ಎಸ್ಟೇಟ್ ಉದ್ಯಮಿ ಶಂಶುದ್ದೀನ್ ಕಲ್ಕರ್ ಹಾಗೂ ಜಾಸ್ಮಿನ್ ವೇಣೂರು ದಂಪತಿಯ ಪುತ್ರ. ವೇಣೂರು. ಸಿ. ಎ.ಬ್ಯಾಂಕ್.ನಿವೃತ್ತ ಸಿ. ಇ. ಓ. ಎಚ್. ಮಹಮ್ಮದ್ ವೇಣೂರುರವರ ಮೊಮ್ಮಗ.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya
error: Content is protected !!