May 20, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಈತ ದುಬೈ ಕಲ್ಕರ್ ರೀಯಲ್ ಎಸ್ಟೇಟ್ ಉದ್ಯಮಿ ಶಂಶುದ್ದೀನ್ ಕಲ್ಕರ್ ಹಾಗೂ ಜಾಸ್ಮಿನ್ ವೇಣೂರು ದಂಪತಿಯ ಪುತ್ರ. ವೇಣೂರು. ಸಿ. ಎ.ಬ್ಯಾಂಕ್.ನಿವೃತ್ತ ಸಿ. ಇ. ಓ. ಎಚ್. ಮಹಮ್ಮದ್ ವೇಣೂರುರವರ ಮೊಮ್ಮಗ.

Related posts

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!