September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಈತ ದುಬೈ ಕಲ್ಕರ್ ರೀಯಲ್ ಎಸ್ಟೇಟ್ ಉದ್ಯಮಿ ಶಂಶುದ್ದೀನ್ ಕಲ್ಕರ್ ಹಾಗೂ ಜಾಸ್ಮಿನ್ ವೇಣೂರು ದಂಪತಿಯ ಪುತ್ರ. ವೇಣೂರು. ಸಿ. ಎ.ಬ್ಯಾಂಕ್.ನಿವೃತ್ತ ಸಿ. ಇ. ಓ. ಎಚ್. ಮಹಮ್ಮದ್ ವೇಣೂರುರವರ ಮೊಮ್ಮಗ.

Related posts

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!