30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ. 25,26 ರಂದು ನಡೆಯುವ ನಾಗ ಪ್ರತಿಷ್ಠೆಯ ಪ್ರಯುಕ್ತ ಚಪ್ಪರದ ಶ್ರಮದಾನದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ (ರಿ ) ಹಾಗೂ ಊರರವರಿಂದ ಶ್ರಮದಾನ ಕಾರ್ಯವು ಎ.14ರಂದು ನಡೆಯಿತು.

Related posts

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!