September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

ಬಳಂಜ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಾಣೇಶ್ ಶೆಟ್ಟಿ 559 ಅಂಕಗಳೊಂದಿಗೆ ಶೇ.93 ಪಡೆದ ಅವರನ್ನು ಅವರ ನಿವಾಸದಲ್ಲಿ ಎ.14 ರಂದು ಸನ್ಮಾನಿಸಲಾಯಿತು.

ಬಳಂಜ ಶಿಕ್ಷಣ ಟ್ರಸ್ಟ್,ಬಳಂಜ ಶಾಲಾ ಅಮೃತಾ ಮಹೋತ್ಸವ ಸಮಿತಿ, ಶಾಲಾಭಿವೃದ್ದಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ,ಶ್ರೀ ಉಮಾಮಹೇಶ್ವರ ಯುವಕ ಮಂಡಲ, ಜ್ಯೋತಿ ಮಹಿಳಾ ಮಂಡಲ ಹಾಗೂ ವಿದ್ಯಾಭಿಮಾನಿಗಳ ಪರವಾಗಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಪ್ರೌಢ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ತಾ.ಪಂ ಮಾಜಿ ಸದಸ್ಯ ಹೆಚ್ ಧರ್ಣಪ್ಪ ಪೂಜಾರಿ,ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ರತ್ನರಾಜ್ ಜೈನ್,ಸಂತೋಷ್ ಕುಮಾರ್ ಕಾಪಿನಡ್ಕ, ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ, ರವೀಂದ್ರ ಶೆಟ್ಟಿ ಬಳಂಜ, ಪ್ರವೀಣ್ ಕುಮಾರ್ ಹೆಚ್‌ ಎಸ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ದಿನೇಶ್ ಪೂಜಾರಿ ಅಂತರ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಾಣೇಶ್ ಶೆಟ್ಟಿಯವರ ಹೆತ್ತವರಾದ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ರಾಜೇಶ್ ಶೆಟ್ಟಿ- ಪ್ರಮೀಳಾ ಶೆಟ್ಟಿ ದಂಪತಿ ಮಗನ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

Related posts

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

Suddi Udaya
error: Content is protected !!