26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!