ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!