25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ


ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಹಿರಿಯರಾದ ಬಾಬು ಕಲ್ಯರಡ್ಡ ಹಾಗೂ ವೇಣೂರು ಗ್ರಾಮ ಪ೦ಚಾಯತ್ ಸದಸ್ಯರಾದ ಅನೂಪ್ ಜೆ ಪಾಯಸ್ ದೀಪ ಬೆಳಗಿಸಿದರು.

ಡಾll ಬಿ. ಆರ್. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾಚ೯ನೆ ಗೈದು ಮಾತನಾಡಿದ ಗ್ರಾಮ ಪ೦ಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಅಂಬೇಡ್ಕರ್ ಅವರು ದೀನ ದಲಿತರ ಶೋಷಿತ ವಗ೯ದ ಧ್ವನಿಯಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು.

ಕಾಯ೯ಕ್ರಮದಲ್ಲಿ ಕೂಚ ಹೊಸಮನೆ ಚ೦ದ್ರಶೇಖರ್ ಕೊಪ್ಪದ ಬಾಕಿಮಾರು ಗ್ರಾಮ ಪ೦ಚಾಯತ್ ಮಾಜಿ ಸದಸ್ಯೆ ಚ೦ದ್ರಾವತಿ ಅಶೋಕ್ ಹೆಗ್ಡೆ ಬೆದ್ರಡ್ಡ, ಪ್ರಮುಖರಾದ ಸುಧಾಕರ ಹೊಸಮನೆ, ಶಶಿಧರ ಹೊಸಮನೆ, ಗಜೇಂದ್ರ ಪಾಲ್ದಡ್ಕ, ಆನಂದ ಪಾದೆಮನೆ, ಸದಾನಂದ ಹೊಸಮನೆ, ಗೀತಾ ಕೊಪ್ಪದ ಬಾಕಿಮಾರು, ಶೋಭಾ ಕಲ್ಯರಡ್ಧ, ಪ್ರಶಾಂತ್ ಹೊಸಮನೆ, ಸುಜಾತಾ ಪಾಲ್ದಡ್ಕ ಉಪಸ್ಥಿತರಿದ್ದರು. ದೈವಸ್ಥಾನ ಸದಸ್ಯರಾದ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ ನಿರೂಪಿಸಿದರು.

Related posts

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya
error: Content is protected !!