ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Leave a Comment

error: Content is protected !!