27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya
error: Content is protected !!