30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
error: Content is protected !!