24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya
error: Content is protected !!