July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!