September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

ಬೆಳ್ತಂಗಡಿ : ಕಳಿಯ ಗ್ರಾಮದ ಗೋವಿಂದೂರು ಸರಕಾರಿ ಶಾಲಾ ಪಕ್ಕದಲ್ಲಿರುವ ಗುಡ್ಡದಲ್ಲಿ ಬೆಂಕಿ ತಗುಲಿದ ಘಟನೆ ಎ.15 ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ಅಗ್ನಿಶಾಮಕ ದಳದ ಠಾಣೆಗೆ ಮಾಹಿತಿ ನೀಡಿದರು.ಹಾಗೂ ಕಳಿಯ ಗ್ರಾಮ ಪಂಚಾಯತ್ ಸದಸ್ಯ ರಾದ ಲತೀಫ್ ಪರುನ,ಹಮೀದ್ ಜಿ.ಎ,ಅದರ್ಶ ಕೊರಯ ಆರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ಜೊತೆಯಲ್ಲಿ ಸೇರಿಕೊಂಡು ಬೆಂಕಿ ನಂದಿಸುಲು ಮತ್ತು ಸ್ಥಳೀಯ ಗ್ರಾಮಸ್ಥರು ಸಹಕರಿಸಿದರು. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳೀಯರು ತಿಳಿದು ಬಂದಿಲ್ಲ.

Related posts

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!