25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಬೆಳ್ತಂಗಡಿ ತಾಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಗಳಿಸಿರುತ್ತಾರೆ. ಇವರು ಬಂದಾರು ಗ್ರಾಮದ ವಾಸುದೇವ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿ

ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.ವಾಣಿ ಪದವಿ ಪೂರ್ವ ಕಾಲೇಜು ಶೇಕಡ 98.17 ಅಂಕಗಳನ್ನು ಗಳಿಸಿರುತ್ತದೆ. 190 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುತ್ತಾರೆ. 21 ಮಂದಿ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!