22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಬೆಳ್ತಂಗಡಿ ತಾಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಗಳಿಸಿರುತ್ತಾರೆ. ಇವರು ಬಂದಾರು ಗ್ರಾಮದ ವಾಸುದೇವ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿ

ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.ವಾಣಿ ಪದವಿ ಪೂರ್ವ ಕಾಲೇಜು ಶೇಕಡ 98.17 ಅಂಕಗಳನ್ನು ಗಳಿಸಿರುತ್ತದೆ. 190 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುತ್ತಾರೆ. 21 ಮಂದಿ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿರುತ್ತಾರೆ.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!