23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.14ರಂದು ಬೆಳಿಗ್ಗೆ ನವ ದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರ ಮಂಡಲ ರಥೋತ್ಸವ ನಡೆಯಿತು.

Related posts

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!